ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.
ಭಾರತದ ಕೃಷಿ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿದ್ದ, ನೂರಾರು ಭತ್ತದ ತಳಿಗಳ ಪುನಶ್ಚೇತನಕ್ಕೆ ಕಾರಣರಾಗಿದ್ದ ತಮಿಳ್ನಾಡಿನ ಕೆ ಆರ್ ಜಯರಾಮನ್ ನಿಧನರಾಗಿದ್ದಾರೆ. ಅವರು ಕ್ಯಾನ್ಸರಿನಿಂದ ಬಳಲುತ್ತಿದ್ದರು.ನೆಲ್ (ಭತ್ತವನ್ನು ತಮಿಳಿನಲ್ಲಿ ಹೀಗೇ ಕರೆಯುತ್ತಾರೆ) ಎಂದೇ ಹೆಚ್ಚು ಪರಿಚಿತರಾಗಿದ್ದ ಜಯರಾಮನ್, 170 ಕ್ಕಿಂತಲೂ ಹೆಚ್ಚು ಸ್ಥಳೀಯ ಭತ್ತದ ವೈವಿಧ್ಯಗಳನ್ನು ಪುನಶ್ಚೇತನಗೊಳಿಸಿದ್ದುರ. ಮಾತ್ರವಲ್ಲ, ತಮಿಳುನಾಡಿನಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಿದ್ದರು. ತಮಿಳ್ನಾಡಿನಲ್ಲಿ ‘ಸೇವ್ ಅವರ್ ರೈಸ್’ ಅಭಿಯಾನದ ಸಾರಥಿಯಾಗಿದ್ದ ಜಯರಾಮನ್, ಇದಕ್ಕಾಗಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿದ್ದರು.ಬೀಜಗಳ ಸಂರಕ್ಷಣೆ,…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…