ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.
ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.