ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್ ಬಾಸ್-5ರ ಪಟ್ಟ ಯಾರಿಗೆ.?ಕಾಮಾನ್ ಮ್ಯಾನ್ Vs ಸೆಲೆಬ್ರೆಟಿಸ್!ಸೋಶಿಯಲ್ ಮೀಡಿಯಾದಲ್ಲಿ ಜನರ ಅಭಿಪ್ರಾಯ ಏನು ಗೊತ್ತಾ?ಇಲ್ಲಿದೆ ಪೂರ್ತಿ ವಿವರ,ತಿಳಿಯಲು ಮುಂದೆ ಓದಿ…

    ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ‌ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.

  • ಸಿನಿಮಾ, ಸ್ಪೂರ್ತಿ

    ಲ್ಯಾಟಿನ್ ಅಮೆರಿಕದಲ್ಲಿ ಬಿಹಾರದ ಈ ಹುಡುಗ ಹಾಲಿವುಡ್ ಸೂಪರ್ ಸ್ಟಾರ್‌‌‌..!ತಿಳಿಯಲು ಈ ಲೇಖನ ಓದಿ..

    ಸಿನಿಮಾದಲ್ಲಿ ಸೂಪರ್ ಸ್ಟಾರ್‌ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್‌‌‌, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್‌‌ಗೆ ಬಾಲಿವುಡ್‌‌ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಸುದ್ದಿ

    ಕೊನೆಗೂ ಬಯಲಾಯ್ತು ಪ್ರಸಾದದಲ್ಲಿ ವಿಷ ಬೇರೆಸಿದ್ದ ಪಾಪಿಗಳ ಬೆಚ್ಚಿ ಬೀಳಿಸುವ ಸತ್ಯ..!

    ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ..ನಿಮ್ಮ ರಾಶಿ ಇದೆಯಾ ನೋ

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ  ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ    ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ  ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…