ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಮಾರ್ಚ್, 2019) ವಿಶ್ರಾಂತಿಯ ಸಲುವಾಗಿ ನಿಕಟ ಸ್ನೇಹಿತರೊಂದಿಗೆ ಸ್ವಲ್ಪ ಸಮಯ ಕಳೆಯಿರಿ. ನೀವು ನಿಮ್ಮನ್ನು ಒಂದು…
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…