ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಸುದ್ದಿ

    ಚಿಲ್ಲರೆ ಅಂಗಡಿ ವ್ಯಾಪಾರಿಗಳಿಗೊಂದು ಗುಡ್‌ ನ್ಯೂಸ್: ಪ್ರತಿ ತಿಂಗಳು ಸಿಗಲಿದೆ 3 ಸಾವಿರ ರೂ….!

    ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…