ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಆರೋಗ್ಯ

    ಮುಖದ ಕಪ್ಪು ಕಲೆಗಳಿಂದ ಮುಕ್ತಿ ಬೇಕು ? ಇಲ್ಲಿದೆ ಪರಿಹಾರ..!

    ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….