ತಾಜಾ ಸುದ್ದಿ

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    0

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

  • inspirational

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ

    ಕರ್ನಾಟಕ SSLC ಫಲಿತಾಂಶ 2026 ಇದೀಗ ಪ್ರಕಟವಾಗಿದೆ (ಅಧಿಕೃತವಾಗಿ ಘೋಷಣೆ ಮಾಡಲಾಗಿದೆ). ಪ್ರಮುಖ ಮಾಹಿತಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ವೆಬ್‌ಸೈಟ್‌ಗಳಲ್ಲಿ ಪರಿಶೀಲಿಸಬಹುದು: karresults.nic.in kseab.karnataka.gov.in ಫಲಿತಾಂಶದಲ್ಲಿ ಈ ವಿವರಗಳು ಇರುತ್ತವೆ: ವಿಷಯವಾರು ಅಂಕಗಳು ಒಟ್ಟು ಅಂಕಗಳು ಪಾಸ್ / ಫೇಲ್ ಸ್ಥಿತಿ ನಿರೀಕ್ಷಿತ ಫಲಿತಾಂಶ ಮಾಹಿತಿ ಈ ವರ್ಷ ಪಾಸ್ ಪ್ರಮಾಣ 80% ಕ್ಕಿಂತ ಹೆಚ್ಚು…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ರಾಜಕೀಯ

    ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

    ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….