ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸುದ್ದಿ

    ಸಾವಿನಲ್ಲಿಯೂ ಸಹ ಸಾರ್ಥಕತೆ, ಮೆದುಳು ನಿಷ್ಕ್ರಿಯಗೊಂಡ ಉಡುಪಿ ಯುವಕನ ಅಂಗಾಂಗ ದಾನ…!

    ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…

  • ಉಪಯುಕ್ತ ಮಾಹಿತಿ

    ಸ್ಮಾರ್ಟ್‌ಫೋನ್‌ಗಳನ್ನು ದೇಹಕ್ಕೆ ತಾಕುವಂತೆ ಪ್ಯಾಂಟ್ ಜೇಬಿನಲ್ಲಿ, ವಕ್ಷೋಜಗಳಲ್ಲಿ ಇಟ್ಟುಕೊಂಡರೆ ಏನಾಗುತ್ತದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್‌ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್‌ಮೆಂಟ್…. ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್‍ಫೋನ್ಸ್‌ನ್ನು ನಾವು ಬಳಸುತ್ತಿದ್ದೇವೆ. ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ