ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಉಪಯುಕ್ತ ಮಾಹಿತಿ

    ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ,ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

    ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…

  • ಆರೋಗ್ಯ

    ‘ಮುಟ್ಟಿದರೆ ಮುನಿ’ ಗಿಡ ಈ ಔಷಧೀಯ ಗುಣಗಳನ್ನು ಹೊಂದಿದೆ!

    ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…