ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • ಆಧ್ಯಾತ್ಮ

    ಕೃಷ್ಣನ ಜನ್ಮದ ಹಿಂದೆ ಅಡಗಿರುವ ಆ ರಹಸ್ಯ ಏನು ಗೊತ್ತಾ?ಕೃಷ್ಣ ಕಾರಾಗೃಹದಲ್ಲೇ ಜನಿದಿದ್ದು ಏಕೆ?ತಿಳಿಯಲು ಈ ಲೇಖನಿ ಓದಿ…

    ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ

  • budget, karnataka

    6ನೇ ವೇತನ ಆಯೋಗದ ಗಾಳಿಸುದ್ದಿಗೆ ಕಿವಿ ಕೊಡಬೇಡಿ – ಇಲ್ಲಿದೆ ನಿಜವಾದ ಭಜೆಟ್ನ ಸುದ್ದಿ

    ನೌಕರರ ಉತ್ಪಾದಕತೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಆಯೋಗ ಮುಂದಿನ ವರದಿಯಲ್ಲಿ ಶಿಫಾರಸು ಮಾಡಲಿದೆ. ವೇತನ ಹೆಚ್ಚಳ ಹಾಗೂ ಕಾರ್ಯದಕ್ಷತೆ ಮತ್ತು ಶ್ರಮತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ಮೂಲಕ ತನ್ನ ಕಲ್ಯಾಣ ಕಾರ್ಯಕ್ರಮಗಳನ್ನು ಇನ್ನಷ್ಟು ಉತ್ತಮವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ.

  • ಸಿನಿಮಾ

    ಹಾಲಿವುಡ್’ಗೆ ಹಾರಲಿರುವ ಸೂಪರ್ ಸ್ಟಾರ್ ‘ಕಿಚ್ಚ ಸುದೀಪ್’!

    ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್‍ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.

  • ಸುದ್ದಿ

    ನಟ ಯಶ್ ಕುಟುಂಬದ ವಿರುದ್ಧ ದೂರು ದಾಕಲೆ…ಕಾರಣ?

    ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…

  • ವಿಚಿತ್ರ ಆದರೂ ಸತ್ಯ

    34 ಬಾರಿ ಹಾವು ಕಚ್ಚಿದರೂ ಬದುಕುಳಿದ 18ರ ಯುವತಿ ..!ತಿಳಿಯಲು ಈ ಲೇಖನ ಓದಿ..

    ಒಂದು ಸಲ ಹಾವು ಕಚ್ಚಿದರೂ ಇಹ ಲೋಕ ಸೇರುವವರ ಮಧ್ಯೆ ಇಲ್ಲೊಬ್ಬಳು ಹುಡುಗಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಅದೆಷ್ಟು ಬಾರಿ ಹಾವು ಕಚ್ಚಿದ್ದರೂ ಈಕೆ ಸಾವನ್ನಪ್ಪಿಲ್ಲ. ಹಿಮಾಚಲ ಪ್ರದೇಶದ 18ರ ಕಿಶೋರಿ ಮನೀಷಾ 3 ವರ್ಷದ ಅಂತರದಲ್ಲಿ ವಿಷಕಾರಿ ಹಾವುಗಳಿಂದ 34 ಬಾರಿ ಕಚ್ಚಿಸಿಕೊಂಡಿದ್ದರೂ ಈಕೆಗೆ ಏನೂ ಆಗಿಲ್ಲ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮನೀಷಾ ಅಪ್ಪ ಸುಮೀರ್ ವರ್ಮಾ ಇದೆಲ್ಲಾ ಆಕೆಗೆ ಮಾಮೂಲಿ ಎನ್ನುತ್ತಾರೆ.