ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…
ನವದೆಹಲಿ, ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ (ಎಸ್ ಬಿಐ) ಗೃಹ ಸಾಲ, ಸ್ಥಿರ ಠೇವಣಿಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸಿದೆ. ಎಸ್ಬಿಐ ಎಲ್ಲ ಅವಧಿಯ ಸಾಲದ ಮೇಲಿನ ಮಾರ್ಜಿನಲ್ ಕಾಸ್ಟ್ ಆಫ್ ಲ್ಯಾಂಡಿಂಗ್ ರೇಟ್ 10 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ಹೊಸ ಬಡ್ಡಿ ದರಗಳು ಸೆ.10ರಿಂದ ಅನ್ವಯವಾಗಲಿದೆ. ಜೊತೆಗೆ ಸ್ಥಿರ ಠೇವಣಿಗಳ ಮೇಲಿನ ಬಡ್ಡಿ ಇಳಿಕೆಯಾಗಲಿದೆ. ಎಲ್ಲ ಅವಧಿಯ ಸ್ಥಿರ ಠೇವಣಿಗಳ ಮೇಲಿನ ಮೊತ್ತದ ಮೇಲೆ 20-25 ಬೇಸಿಸ್ ಪಾಯಿಂಟ್ ಕಡಿತಗೊಳಿಸಲಾಗಿದೆ. ಬಲ್ಕ್ ಡೆಪಾಸಿಟ್ ಮೇಲಿನ ದರವನ್ನು 10-20…
ಈಗ ಕರ್ನಾಟಕ ಬಿಜೆಪಿ ಪಾಳಯದಲ್ಲಿ ಸಂತೋಷ ವೋ ಸಂತೋಷ. ಬಿಜೆಪಿಯ ರಾಜ್ಯಾಧ್ಯಕ್ಷ ರಾದ ಯಡಿಯೂರಪ್ಪಾ ಗೆ ತಡೆಯಲಾರದ ಸಂತಸ. ಕಾರಣ ಅವರ ಮೇಲೆ ದಾಖಲಾಗಿದ್ದ ಬರೋಬರಿ ಐದೂ ಕೇಸುಗಳನ್ನು ಮಂಗಳವಾರ ಡಿಸೆಂಬರ್ 4 ರಂದು ಸುಪ್ರೀಂ ಕೋರ್ಟ್ ವಜಾ ಗಳಿಸಿದೆ. ಶಿವಮೊಗ್ಗ ಮೂಲದ ವಕೀಲರಾದ ಸಿರಾಜಿನ್ ಪಾಷಾ ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಡಿನೋಟಿಫಿಕೇಷನ್ ಮತ್ತು ಇತರೆ ವಿಷಯಗಳಿಗೆ ಸಂಬಂಧಿಸಿದಂತೆ 5 ಕೇಸ್ ಗಳ ನ್ನು ದಾಖಲಿಸಿದ್ದರು. ಹಲವಾರು ವರ್ಷಗಳಿಂದ ಈ ಕೇಸ್ ಗಳ ವಿಚಾರಣೆ…
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ,