ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    21ನೇ ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!ತಿಳಿಯಲು ಮುಂದೆ ನೋಡಿ…

    ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ಆಧ್ಯಾತ್ಮ

    ಶಿವನ ಆಭರಣಗಳಲ್ಲಿ ಅಡಗಿರುವ ಸತ್ಯವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.

  • inspirational

    ಮಗನ ಟಿಕ್‌ಟಾಕ್ ಹುಚ್ಚು – ಸಾಸ್ ಚೆಲ್ಲಿ ಅಮ್ಮನಿಗೆ ಕಣ್ಣೀರು ಬರುವಂತೆ ಮಾಡಿದ ಪುತ್ರ..!

    ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ಆಧ್ಯಾತ್ಮ

    ಹಿ೦ದೂ ಧರ್ಮದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ವಿಷಯಗಳು…ತಿಳಿಯಲು ಈ ಲೇಖನಿ ಓದಿ…

    ಹಿ೦ದೂ ಧರ್ಮವು ಜಗತ್ತಿನ ಅತ್ಯ೦ತ ಪುರಾತನವಾದ ಸನಾತನ ಧರ್ಮವಾಗಿದೆ. ವೈವಿಧ್ಯಮಯವಾದ ರೀತಿನೀತಿ, ಆಚರಣೆಗಳು, ಸ೦ಪ್ರದಾಯಗಳು, ಕಲ್ಪನೆಗಳು, ಇವೆಲ್ಲವುಗಳ ಸ೦ಯೋಜನೆಯಾಗಿರುವ ಹಿ೦ದೂ ಪದ್ಧತಿಯು ಎ೦ದೆ೦ದಿಗೂ ಅತ್ಯ೦ತ ರೋಮಾ೦ಚಕವಾಗಿರುವ ನ೦ಬಿಕೆಯಾಗಿದೆ.