ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ.
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.
ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್ ಈಗಾಗಲೆ ಬಹಳಷ್ಟು ಮಾಲ್ವೇರ್ ಇರುವ ಆಪ್ಸನ್ನು ಪ್ಲೇಸ್ಟೋರ್ನಿಂದ…
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…