ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • Health

    ನೆಗಡಿ,ಡಸ್ಟ್ ಅಲರ್ಜಿ ಇದೆಯಾ ಆಗಾದರೆ ಇಲ್ಲಿದೆ ಅದಕ್ಕೆ ಸೂಕ್ತ ಪರಿಹಾರ..!

    ಬೇಸಿಗೆ ದಿನಗಳಲ್ಲಿ ಧೂಳು ಹೆಚ್ಚಾಗಿ ಅಲರ್ಜಿ ಯಾದಂತೆ ಆಗುತ್ತದೆ ಆಗ ಮೂಗಿನಲ್ಲಿ ಸೋರುವಿಕೆ ಹೆಚ್ಚಾಗಿರುತ್ತದೆ ಅಥವಾ ಸೀನುವುದು ಕೂಡ ಹೆಚ್ಚಿರುತ್ತದೆ ಮತ್ತು ಮಳೆಗಾಲದಲ್ಲಿ ಮತ್ತು ಚಳಿಗಾಲದಲ್ಲಿ ಪ್ರಕೃತಿಯಲ್ಲಿ ತಣ್ಣನೆ ವಾತಾವರಣ ಇರುವ ಕಾರಣದಿಂದಾಗಿಯೂ ಕೂಡ ಹೆಚ್ಚಿನ ಜನಕ್ಕೆ ಶೀತವಾಗುತ್ತದೆ ಹೀಗೆ ಆಗುವುದರಿಂದ ಜನರು ಬೇಗನೆ ಶಾಪ್ಗಳಿಗೆ ಹೋಗಿ ಮಾತ್ರೆಗಳನ್ನು ತೆಗೆದುಕೊಂಡು ಬಂದು ಅದನ್ನು ನುಂಗಿ ಬಿಡುತ್ತಾರೆ ಆದರೆ ಅದರಿಂದ ಯಾವುದೇ ರೀತಿಯ ಪ್ರಯೋಜನ ಆಗುವುದಿಲ್ಲ ಮತ್ತು ಹೆಚ್ಚಾಗಿ ಮಾತ್ರೆಗಳನ್ನು ನುಂಗುವುದರಿಂದ ನಮ್ಮ ದೇಹದ ಇಮ್ಯೂನಿಟಿ ಪವರ್ ಅಂದರೆ…

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ರಾಜಕೀಯ

    ಕರ್ನಾಟಕ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸ ಕ್ರಾಂತಿ..!ತಿಳಿಯಲು ಈ ಲೇಖನ ಓದಿ …

    ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.

  • ಸುದ್ದಿ

    ಬೆಂಗಳೂರು ಅಲ್ಲ ರಾಜ್ಯವ್ಯಾಪಿ ಐ ಎಂ ಎ ಇಂದ ಮೋಸ ಹೋದಂತಹ ಪ್ರಜೆಗಳು…!

    ಬೆಂಗಳೂರು: ಐಎಂಎ ಜ್ಯುವೆಲ್ಲರಿಯಲ್ಲಿ ಹಣ ಹೂಡಿ ವಂಚನೆಗೆ ಒಳಗಾದವರು ಒಬ್ಬೊಬ್ಬರೇ ತಮ್ಮ ಸಂಕಟ ತೋಡಿಕೊಳ್ಳುತ್ತಿದ್ದಾರೆ. ಕಂಪನಿ ಮಾಲೀಕ ಮನ್ಸೂರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೆಂಗಳೂರಿನ ಶಿವಾಜಿನಗರದ ಐಎಂಎ ಜ್ಯುವೆಲ್ಲರಿ ಮಳಿಗೆ ಎದುರು ಮೋಸ ಹೋಗಿರುವ ಜನ ಎದುರು ಅಹೋರಾತ್ರಿ ಧರಣಿ ನಡೆಸಿದರು. ಬೆಳಗ್ಗೆ 11 ಗಂಟಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ, ಪ್ರಕರಣದ ತೀವ್ರತೆಯನ್ನು ಸರ್ಕಾರಕ್ಕೆ ಮುಟ್ಟಿಸುತ್ತೇವೆ ಎಂದು ಪ್ರತಿಭಟನಾಕಾರರು ನಿರ್ಧರಿಸಿದ್ದಾರೆ. ಐಎಂಎ ಮಾಲೀಕನನ್ನು ಬಂಧಿಸಿ ಹಣ ಕಳೆದುಕೊಂಡಿರುವ ಅಮಾಯಕರಿಗೆ ಹಣ ಕೊಡಿಸುವಂತೆ ಗೃಹಸಚಿವರಲ್ಲಿ ಮನವಿ ಮಾಡಿಕೊಳ್ಳಲಿದ್ದಾರೆ. ಇದನ್ನೂ…

  • ಸುದ್ದಿ

    ಈ ಗಿಡಗಳನ್ನು ನಿಮ್ಮ ಮನೆಯಲ್ಲಿ ಬೆಳೆಸಿದರೆ ಸಾಕು ಏರ್‌ ಫ್ಯೂರಿಫೈಯರ್ ಬೇಕಾಗೇಯಿಲ್ಲ,.!

    ಈಗಿನ  ಆಧುನಿಕ ಕಾಲದಲ್ಲಿ ಜಾನರು ವಾಸಿಸುತ್ತಿದ್ದಂತೆ  ಕಾಡುಗಳು ಮರೆಯಾಗುತ್ತಿವೆ ಕಾರಣ ನಮಗೆಲ್ಲರಿಗೂ ತಿಳಿದಿದೆ, ನಗರಪ್ರದೇಶಗಳಲ್ಲಿ ಕೈ ತೋಟಕ್ಕೂ ಜಾಗಬಿಡದೆ ಕಟ್ಟಡಗಳು ಎದ್ದೇಳುತ್ತಿವೆ. ಇದರ ಪರಿಣಾಮ ಶುದ್ಧಗಾಳಿಗೂ ಪರದಾಡಬೇಕಾದ ಪರಿಸ್ಥಿತಿ ಉಂಟಾಗುತ್ತಿದೆ. ದೆಹಲಿ ನಗರದಲ್ಲಿ ವಾಯುಮಾಲಿನ್ಯ ಉಂಟು ಮಾಡಿರುವ ದುಷ್ಪರಿಣಾಮ ಹೇಗಿದೆ ಎಂಬುವುದು ನಿಮಗೆ ಗೊತ್ತಿದೆ. ಇನ್ನು ನಮ್ಮ ಬೆಂಗಳೂರು ನಗರದಲ್ಲಿ ಕೂಡ ವರ್ಷದಿಂದ ವರ್ಷಕ್ಕೆಗಿಡಗಳು ಕಡಿಮೆಯಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ.ಹೊರಗಡೆ ಹೋದರೆ ದೂಳು, ಹೊಗೆ ಹಾಗಂತ ಮನೆಯೊಳಗೆ ಶುದ್ಧ ಗಾಳಿಯೇನು ದೊರಕುತ್ತಿಲ್ಲ.ಮನೆಯ ಒಳಗಡೆಯು ಕಲುಷಿತ ಗಾಳಿಯೆ ಓಡಾಡುತ್ತಿರುತ್ತದೆ….