ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಕೊನೆಯ ಹಂತಫಿನಾಲೆ ತಲುಪಲು ಸ್ಪರ್ಧಿಗಳಿಗೆ ಬಿಗ್ ಆಫರ್.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್‍ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್‍ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • inspirational

    ರೈತರಿಂದ ನೇರವಾಗಿ ಬೆಳೆ ಖರೀದಿಗೆ ಮುಂದಾದ ಉಪೇಂದ್ರ

    Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…