ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಸುವಿನ ತುಪ್ಪದಲ್ಲಿ ಅಡಗಿದೆ ಪೋಷಕಾಂಶಗಳ ಆಗರ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!

  • ವಿಚಿತ್ರ ಆದರೂ ಸತ್ಯ, ವ್ಯಕ್ತಿ ವಿಶೇಷಣ

    ಸತ್ತ ಭಿಕ್ಷುಕನ ಮನೆಯಲ್ಲಿ ದೊರೆತ ಹಣ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಭಿಕ್ಷುಕನ ಮನೆಯಲ್ಲಿ 1.70 ಕೋಟಿಗಳ ಹಣ ಸಿಕ್ಕಿದೆ. ಮುಂಬೈ ಪಟ್ಟಣದಲ್ಲಿನ ಕೊಳಗೇರಿಗೆ ಸೇರಿದ ಭಿಕ್ಷುಕನಿಗೆ ತನ್ನವರು ಎಂಬುವರು ಯಾರೂ ಇಲ್ಲ. ಪ್ರತಿದಿನ ಭಿಕ್ಷೆ ಬೇಡುವುದು, ದೊರೆತ್ತದ್ದನ್ನು ತಿನ್ನುವುದು, ಬಂದದ್ದನ್ನು ಎತ್ತಿಡುವುದು…..ಇದೇ ಆತನ ದಿನನಿತ್ಯದ ಕೆಲಸವಾಗಿತ್ತು

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಆರೋಗ್ಯ

    ಕುಡಿತವನ್ನು ಬಿಡಿಸೋಕೆ ಈ ಮನೆ ಮದ್ದುಗಳು. ತಪ್ಪದೆ ನೋಡಿ ಚಮತ್ಕಾರಿ ಮನೆಮದ್ದುಗಳು ಇದು.

    ಈಗ 100ರಲ್ಲಿ 90 ಜನರು ಮದ್ಯಪಾನ ಮಾಡುತ್ತಾರೆ. ಒಂದು ಸಲ ಒಬ್ಬ ವ್ಯಕ್ತಿ ಕುಡಿತಕ್ಕೆ ಅಡಿಕ್ಟ್ ಆದರೆ ಅದನ್ನು ಬಿಡಲು ತುಂಬಾ ಕಷ್ಟಪಡುತ್ತಾರೆ. ಕುಡಿಯುವವರೆಲ್ಲಾ ಕೆಟ್ಟವರಲ್ಲ. ಆದರೆ ಕುಡಿತ ಮಾತ್ರ ತುಂಬಾ ಕೆಟ್ಟದು. ಅದು ನಮ್ಮ ಆರೋಗ್ಯದ ಜೊತೆಗೆ ನಮ್ಮ ಸಂಸಾರವನ್ನು ಹಾಳುಮಾಡುತ್ತದೆ. ಕುಡಿತದಿಂದ ಲಿವರ್ ಹಾಳಾಗುತ್ತೆ, ಉಸಿರಾಟದ ತೊಂದರೆ ಉಂಟಾಗುತ್ತೆ, ಹೊಟ್ಟೆಯಲ್ಲಿ ಹುಣ್ಣಾಗುತ್ತೆ, ಕಿಡ್ನಿ ಹಾಳಾಗುತ್ತೆ ಹೀಗೆ ಹಲವು ಸಮಸ್ಯೆಗಳು ಕುಡಿತದಿಂದ ಬರುತ್ತದೆ. ಕೆಲವರು ಎಷ್ಟೇ ಪ್ರಯತ್ನಿಸಿದರೂ ಕುಡಿತವನ್ನು ಬಿಡಲು ಆಗದಿದ್ದಾಗ ಈ ಮನೆಮದ್ದಗಳನ್ನು ಬಳಸಿ….

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…