ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್ಲೈನ್ ಬ್ಯಾಂಕಿಂಗ್‌ನಲ್ಲಿ ಮೋಸಕ್ಕೆ ಒಳಗಾಗುವ ಮುನ್ನ ಇದನ್ನೊಮ್ಮೆ ನೋಡಿ,.!

    ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ  ಬ್ಯಾಂಕಿಂಗ್ ವ್ಯವಹಾರಗಳು  ಸಹ ಎಲ್ಲರಿಗೂ  ಸುಲಭವಾಗುತ್ತಿದೆ. ಹಾಗೆಯೇ  ಇಂಟರ್ನೆಟ್   ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ  ಮಾಡುವುದು, ಹಣವನ್ನು  ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…

  • ಆರೋಗ್ಯ

    ಆರೋಗ್ಯ ಸಂಜೀವಿನಿ ಈರುಳ್ಳಿಯ ಈ ಉಪಯೋಗಗಳನ್ನು ಕೇಳಿದ್ರೆ ಶಾಕ್ ಆಗ್ತೀರಾ..!

    ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.

  • ಸುದ್ದಿ

    ಸಿಎಂ ಯಡಿಯೂರಪ್ಪ ಮುಂದಿವೆ 2 ಸವಾಲುಗಳು…!

    ಬೆಂಗಳೂರು:  ಬಿಜೆಪಿ ಸರ್ಕಾರವೇನೋ ಅಸ್ಥಿತ್ವಕ್ಕೆ ಬಂದಿದೆ. ಆದರೆ, ನೂತನ ಸಿಎಂ ಯಡಿಯೂರಪ್ಪ ಈಗ ಪ್ರಮುಖ 2 ಸವಾಲುಗಳಿವೆ. ಒಂದು ಬಹುಮತಸಾಬೀತು, ಮತ್ತೊಂದು ಸಂಪುಟ ರಚನೆ. ಇದು ಬಿಜೆಪಿ ನಾಯಕರಲ್ಲೂ ತಳಮಳ ಸೃಷ್ಟಿಸಿದೆ. ಮುಂದಿನ ವಾರ ನೂತನ ಸರ್ಕಾರ ಬಹುಮತ ಸಾಬೀತು ಮಾಡುವ ಸಾಧ್ಯತೆ ಇದೆ. 4ನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅಧಿಕಾರಕ್ಕೇರಿದ್ದಾರೆ. 14 ತಿಂಗಳ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನ ಬಳಿಕ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬಂದಿದೆ. ಬಹುಮತ ಸಾಬೀತು ಈಗ ಯಡಿಯೂರಪ್ಪ ಮುಂದಿರುವ…

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…