ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

    ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ. ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ…

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಸುದ್ದಿ

    ಷಾಕಿಂಗ್ ನ್ಯೂಸ್ ; ಭಿಕ್ಷುಕಿಯ ಅಕೌಂಟಿನಲ್ಲಿ ಪತ್ತೆಯಾಯ್ತು 5 ಕೋಟಿಗೂ ಹೆಚ್ಚು ಹಣ,.!ಹೇಗೆ ಗೊತ್ತಾ,..!!

    ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ಅರಬ್ ದೇಶದ ಲೆಬನನ್​ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ. ಲೆಬನನ್​ನ ಜಮ್ಮಲ್ ಟ್ರಸ್ಟ್​ ಬ್ಯಾಂಕ್​ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಕವಿ

    ಸಾಹಿತಿ ಕಾಮರೂಪಿ ಇನ್ನಿಲ್ಲ

    ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…