ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಡೀ ಇಂಡಿಯಾ ಗಮನ ಸೆಳೆದಿದ್ದ ಮಂಡ್ಯ ಚುನಾವಣೆಯಲ್ಲಿ ಸುಮಲತಾ ಮತ್ತು ನಿಖಿಲ್ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ..?

    ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…

  • ಜ್ಯೋತಿಷ್ಯ

    ಗಾಳಿ ಆಂಜನೇಯನ ಕೃಪೆಯಿಂದ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ,ಶುಭ ಅಶುಭಗಳ ಲೆಕ್ಕಾಚಾರ 27/07/2019.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ಕುಟುಂಬದ ಸದಸ್ಯರ ಜೊತೆಯಲ್ಲಿ ಪ್ರಯಾಣ ಕೈಗೊಳ್ಳುವಿರಿ. ನಿಮ್ಮಲ್ಲಿ ಹೊಸ ಹುರುಪು ಬರುವುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದರಿಂದ ಮನೆಯಲ್ಲಿ ಸಂತಸದ ವಾತಾವರಣ ಮೂಡುವುದು. ಹಣಕಾಸಿನ ಪರಿಸ್ಥಿತಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಸುದ್ದಿ

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ಕು ಜನರ ಸಾವು…!

    ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್‍ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…