ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…