ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಜೀವನಶೈಲಿ

    ತಾಮ್ರದ ಲೋಟದಲ್ಲಿ ನೀರು ಕುಡಿದರೆ ಏನೆಲ್ಲಾ ಪರಿಣಾಮ ಆಗುತ್ತೆ ಗೊತ್ತಾ???

    ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಸಿನಿಮಾ

    ದಿನಕ್ಕೆ 40 ಕಪ್ ಟೀ, 40 ಸಿಗರೇಟ್ ಸೇದ್ತಾಳೆ ಈ ನಟಿ.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ  ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ  ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ  ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…