ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ತಾಮ್ರ ಬಳಸುತ್ತಿದ್ದೀರಾ ಹಾಗಾದರೆ ಈ ವಿಷಯವನ್ನು ನೀವು ಕಂಡಿತ ತಿಳಿಯಲೇಬೇಕು ಏಕೆಂದರೆ ಇದರಿಂದ ನಿಮ್ಮ ಜೀವಕ್ಕೆ ಅಪಾಯವಿದೆ,..!!

    ತಾಮ್ರದ ಬಾಟೆಲ್‍ನಲ್ಲಿ ನೀರು ಕುಡಿಯುತ್ತಿದ್ದಿರಾ ಹಾಗಾದರೆ ನೀವು ಈ ವಿಷಯವನ್ನು ತಿಳಿದುಕೊಳ್ಳಿ ಏಕೆಂದರೆ ಇದು ನಿಮ್ಮ ಹಾಗು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ  ಈ ಸುದ್ದಿ ಓದಲೇಬೇಕು. ಏಕೆಂದರೆ ತಾಮ್ರ ಬಳಸುವುದರಿಂದ ನಿಮ್ಮ ಜೀವಕ್ಕೆ ಅಪಾಯವಾಗಲಿದೆ. ಎಲ್ಲೆಡೆ ತಾಮ್ರದ ದರ್ಬಾರ್ ಶುರುವಾಗಿದ್ದು, ನೀವು ತೆಳ್ಳಗಾಗಬೇಕೆಂದರೆ, ಬಿಪಿ, ಶೂಗರ್, ಟೆನ್ಶನ್ ಕಡಿಮೆ ಆಗಬೇಕೆಂದರೆ ಕಾಪರ್ ನಲ್ಲಿ ನೀರು ಕುಡಿಯಿರಿ ಎಂದು ಹಲವು ಮಂದಿ ಸಲಹೆ ನೀಡುತ್ತಾರೆ. ಅಚ್ಚರಿಯಂದರೆ ಕಾಪರ್ ಅತಿಯಾದ್ರೆ ಪಿತ್ತಕೋಶ (ಲಿವರ್) ಕಾಯಿಲೆ ಬರುತ್ತದೆ ಎಂಬ ವಿಚಾರ ವಿಶ್ವ…

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • Cinema

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೊಂದು ‘ಗುಡ್ ನ್ಯೂಸ್’……..!

    ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!