ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ. ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ,…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…