ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಗ್ರಾಮ ಇಡೀ ವಿಶ್ವಕ್ಕೆ ಮಾದರಿಯಾಗಿದೆ!ಇಂಟರ್ನೆಟ್ನಲ್ಲಿ ವೈರಲ್ ಆಗಿರುವ ಈ ಗ್ರಾಮ ಯಾವುದು ಗೊತ್ತಾ?

    ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್‌ನೆಟ್‌ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್‌ನೆಟ್‌ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

  • ದೇಗುಲ ದರ್ಶನ, ದೇವರು

    ಶಾರದಾ ಮಾತೆಯ ಮಹಿಮೆ. ಶೃಂಗೇರಿ ದೇಗುಲದ ಗರ್ಭಿಣಿ ಕಪ್ಪೆಯ ರಹಸ್ಯ ನಿಮಗೆ ಗೊತ್ತಾ, ನೋಡಿ.!

    ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • ಸಿನಿಮಾ

    ಮಂಡ್ಯ ಲೋಕಸಭಾ ಕ್ಷೇತ್ರದ ಮತದಾರರಾಗಿರುವ ರಮ್ಯಾ ಈ ಬಾರಿಯಾದ್ರೂ ತಮ್ಮ ವೋಟ್ ಹಾಕಿದ್ರಾ..?

    ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಸದ್ಯ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದು, ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ಪ್ರಚಾರ ಕಾರ್ಯದಲ್ಲೂ ಪಾಲ್ಗೊಂಡಿದ್ದಾರೆ. ಮಂಡ್ಯ ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ರಾಜ್ಯ ರಾಜಕಾರಣದಿಂದ ದೂರವಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಕೈಗೊಂಡಿರಲಿಲ್ಲ. ಅಷ್ಟೇ ಅಲ್ಲ, ಮಂಡ್ಯ ಕ್ಷೇತ್ರದಲ್ಲಿ ಮತದಾನ ಮಾಡುವ ಗೋಜಿಗೂ ರಮ್ಯಾ ಹೋಗಿರಲಿಲ್ಲ. ಇದೀಗ ಗುರುವಾರದಂದು ರಾಜ್ಯದಲ್ಲಿ ಮೊದಲ ಹಂತದ…

  • ಸುದ್ದಿ

    ವಾಸನೆ ಗ್ರಹಿಸುತ್ತಿದ್ದ ಕುದುರೆ ಎಚ್ಚೆತ್ತ ಮಹಿಳೆ ವೈದ್ಯರ ಬಳಿ ತೆರಳಿದಾಗ ಕಾದಿತ್ತು ಶಾಕ್​.

    ತನಗೆ ಮೆದುಳಿನ ಕ್ಯಾನ್ಸರ್ ಗಡ್ದೆ ಇದೆ ಎಂಬುದನ್ನು ಅರಿಯದ ಮಹಿಳೆಯೊಬ್ಬಳಿಗೆ ಸಾಕಿದ ಕುದುರೆಯೇ ನೆರವಾದ ಅಪರೂಪದ ಘಟನೆ ಬೆಳಕಿಗೆ ಬಂದಿದೆ. ತನ್ನ ಮಾಲಕಿಯ ಕ್ಯಾನ್ಸರ್​ ವಾಸನೆಯನ್ನು ಮೂಗಿನಿಂದಲೇ ಕಂಡುಹಿಡಿದು ಅವಳನ್ನು ಚಿಕಿತ್ಸೆಗೆ ಪ್ರೇರೇಪಿಸಿದ ಮನಕಲಕುವ ಸ್ಟೋರಿ ಇದು. ಇಂಗ್ಲೆಂಡ್​ ಲ್ಯಾಂಚ್​ಶೈರ್​ನ ಬ್ಲ್ಯಾಕ್​ಬರ್ನ್​ ಮೂಲದವರಾದ ಕೆಲ್ಲಿ ಅನ್ನಾ ಅಲೆಕ್ಸಾಂಡರ್​(43) ತನ್ನ ಕುದುರೆ ಅಲಿಯಾನ ಜತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಇದ್ದಕ್ಕಿಂದಂತೆ ರೋಗದಿಂದ ಬಳಲು ಆರಂಭಿಸಿದ ಬಳಿಕ ತನ್ನ ಅಲಿಯಾನ ಕುದುರೆ ಆಕೆಯ ತಲೆಯ ಭಾಗದ ವಾಸನೆಯನ್ನು ಗ್ರಹಿಸುತ್ತಿತ್ತು ಎಂದು…