ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಆರೋಗ್ಯ

    ನಿಮಗೆ ಕೂದಲು ಉದುರುವ ಸಮಸ್ಯಯೇ?ಹಾಗಾದ್ರೆ ಇಲ್ಲಿದೆ ನೋಡಿ ಮನೆಮದ್ದು ಪರಿಹಾರ……

    ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.

  • ಉಪಯುಕ್ತ ಮಾಹಿತಿ

    ಅತಿ ಸುಲಭವಾಗಿ ತಯಾರಿಸುವ ಈರುಳ್ಳಿ ದೋಸೆ ರೆಸಪಿ, ನೀವು ಒಮ್ಮೆ ಮಾಡಿ ಸವಿಯಿರಿ.

    ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…

  • ಫ್ಯಾಷನ್

    ಗಡ್ಡ ಬಿಟ್ಟ ಗಂಡಸರನ್ನೇ ಹುಡುಗಿಯರು ತುಂಬಾ ನಂಬುತ್ತಾರಂತೆ..!ಯಾಕೆ ಹೀಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..ಶೇರ್ ಮಾಡಿ

    ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.

  • ಸುದ್ದಿ

    ರಿಯಲ್ ಸ್ಟಾರ್ ಉಪ್ಪಿ ಅಭಿಮಾನಿಗಳಿಗೊಂದು ಸಂತಸದ ಸುದ್ದಿ…!

    ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…

  • ಸಿನಿಮಾ

    ಮಾರುವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್ ನೋಡಿದ ಸ್ಟಾರ್ ನಟ..!ಅಲ್ಲಿ ದರ್ಶನ್ ಫ್ಯಾನ್ ಆಡಿದ ಮಾತು ಕೇಳಿ ಕಣ್ಣಿರಿ ಟ್ಟರು..!

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್‍ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್​ ಅವರು ಮಾರು ವೇಷದಲ್ಲಿ ಥಿಯೇಟರ್​ಗೆ ಹೋಗಿ ಕೆಜಿಎಫ್​ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…