ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಂದು ಜೀವ ಜಂತುಗಳು ನಮ್ಮ ಭವಿಷ್ಯದಲ್ಲಾಗುವ ಘಟನೆಗಳ ಬಗ್ಗೆ ಮೊದಲೇ ಮುನ್ಸೂಚನೆ ನೀಡುತ್ತವೆ. ಇದಕ್ಕೆ ಹಲ್ಲಿ ಕೂಡ ಹೊರತಾಗಿಲ್ಲ. ಹಲ್ಲಿ ಏನು ಮಾಡಿದ್ರೆ ಶುಭ? ಏನು ಮಾಡಿದ್ರೆ ಅಶುಭ? ಹಲ್ಲಿ ಯಾವ ಸ್ಥಿತಿಯಲ್ಲಿ ಕಾಣಬಾರದು ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ಹೇಳಲಾಗಿದೆ. ಮನೆಯೊಳಗೆ ಪ್ರವೇಶ ಮಾಡುವಾಗ ಹಲ್ಲಿ ಕಂಡ್ರೆ ಶುಭ. ಆದ್ರೆ ಗೃಹಪ್ರವೇಶದ ದಿನ ಸತ್ತ ಹಲ್ಲಿ ಕಣ್ಣಿಗೆ ಬೀಳಬಾರದು. ಸತ್ತ ಹಲ್ಲಿ ಕಾಣಿಸಿಕೊಂಡ್ರೆ ಅವಶ್ಯವಾಗಿ ಪೂಜೆ ಮಾಡಿ ನಂತ್ರವೇ ಹೊಸ ಮನೆ ಪ್ರವೇಶ ಮಾಡಬೇಕು. ಸತ್ತ ಹಲ್ಲಿಗಳು…
ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ. ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ. ಈ…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…
ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…