ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಹಿಳೆಯರು ಸ್ಮಶಾನಕ್ಕೆ ಹೋಗಬಾರದೇಕೆ ಗೊತ್ತಾ?

    ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಸ್ಪೂರ್ತಿ

    ಹೊಟ್ಟೆ ಪಾಡಿಗಾಗಿ ರುಬ್ಬುವ ಕಲ್ಲನ್ನು ಮಾರುತ್ತಿದ್ದ, ಈ ಮಹಿಳೆ ಪೋಲಿಸ್ ಆಫೀಸರ್ ಹಾಗಿದ್ದು ಹೇಗೆ ಗೊತ್ತಾ.?ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ, ಓದಿ ಶೇರ್ ಮಾಡಿ…

    ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…

  • ಸುದ್ದಿ

    ಫುಡ್ ಡೆಲಿವರಿಗೆ ಮಾಡುತ್ತಿದ್ದೀರಾ ಹಾಗಾದರೆ ಇದನ್ನು ನೀವು ತಪ್ಪದೆ ಓದಲೇಬೇಕಾದ ವಿಷಯ,.!!

    ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ‌ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.‌ ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ‌ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…