ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

    ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…

  • ಸುದ್ದಿ

    ವಿರಾಟ್ ಕೊಹ್ಲಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ…!

    ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ  ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ.  ವೆಸ್ಟ್‌ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು.  ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…

  • ಸುದ್ದಿ

    ಶ್ರೀಮುರಳಿ ಅಭಿಮಾನಿಗಳಿಗೊಂದು ಸಿಹಿ ಸುದ್ದಿ ; ‘ಭರಾಟೆ’ ಚಿತ್ರಕ್ಕೆ ಕೌಂಟ್‍ಡೌನ್ ಸ್ಟಾರ್ಟ್..!

    ಸಿನಿಮಾವೊಂದರ ಬಗ್ಗೆ ಬಿಡುಗಡೆಗು  ಮುನ್ನವೇ  ಸಹಜವಾಗಿ ಬರುವ ನಿರೀಕ್ಷೆಯಾ ತೀವ್ರತೆಯಿದೆಯಲ್ಲಾ? ಅದಕ್ಕೆ ಮಾಸ್ಟರ್ ಪೀಸ್‍ನಂಥಾ ಚಿತ್ರಗಳು ಅನೇಕವಿವೆ. ಇತ್ತೀಚಿನ ತಾಜಾ ಮಾದರಿಯಾಗಿ ನಿಲ್ಲುವಂಥಾ ಚಿತ್ರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ. ಈ ಟೈಟಲ್ ಅನೌನ್ಸ್ ಮಾಡಿದಗಿನಿಂದಲೇ  ಸೆನ್ಸೇಷನಲ್ ಭರಾಟೆ ಶುರುವಾಗಿ ಹೋಗಿತ್ತು. ರಾಜಸ್ಥಾನದ ಸುಂದರ ಸ್ಥಳಗಲ್ಲಿ , ವಿಭಿನ್ನ ಗೆಟಪ್ನಲ್ಲಿ ಮಿಂಚಿದ್ದ ಶ್ರೀಮುರಳಿ ಅಭಿಮಾನಿಗಳನ್ನು ಹುಚ್ಚೆಬ್ಬಿಸಿ ಕುಣಿಸಿದ್ದರು. ಅದೇ ರಭಸದೊಂದಿಗೆ ಸಾಗಿ ಬಂದಿರೋ ಭರಾಟೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಯುವ ಆವೇಗದ  ಚೇತನ್ ಅವರು ಈ…

  • Health, ಆರೋಗ್ಯ, ಉಪಯುಕ್ತ ಮಾಹಿತಿ

    ಸೇಬುಗಳ ಕುರಿತ೦ತೆ ಪ್ರಮುಖವಾದ ಕೆಲವು ಆರೋಗ್ಯ ಸ೦ಬ೦ಧಿ ಪ್ರಯೋಜನಗಳು!!

    ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ  ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರದ ಹಣ್ಣು  ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ…

  • ವಿಚಿತ್ರ ಆದರೂ ಸತ್ಯ

    ಈಕೆ 23 ವರ್ಷದ ಯುವಕನನ್ನು ಮದ್ವೆಯಾಗಲು ಕೊಟ್ಟಿದ್ದು ಬರೋಬರಿ….?ಆಮೇಲೆ ಏನಾಯ್ತು ಗೊತ್ತಾ..?

    ಈ ಮದುವೆ ಅನ್ನುವುದೇ ವಿಚಿತ್ರ ನೋಡ್ರಿ.ಯಾರು ಯಾವಾಗ ಯಾರನ್ನ,ಏತಕ್ಕೆ ಮದ್ವೆ ಆಗ್ತಾರೆ ಅಂತ ಹೇಳೋದಕ್ಕೆ ಆಗಲ್ಲ.ಇದು ದೇಶ,ಭಾಷೆ ಸಂಸ್ಕೃತಿ ಎಲ್ಲವನ್ನು ಮೀರಿದ್ದು.

  • ಉಪಯುಕ್ತ ಮಾಹಿತಿ

    ಈ 5 ಧಾನ್ಯಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಪ್ರಯೋಜನವಾಗಲಿ

    ಮನುಷ್ಯ ಅಂದ ಮೇಲೆ ಕಾಯಿಲೆ ಬಂದೆ ಬರುತ್ತದೆ. ಕಾಯಿಲೆ ಬಂದಾಗ ಆಸ್ಪತ್ರೆಗೆ ಹೋಗಿ ಸಾವಿರಾರು ರುಪಾಯಿಗಳನ್ನು ಖರ್ಚು ಮಾಡುತ್ತೇವೆ