ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ದಿನಕ್ಕೊಂದು ನೀತಿ ಕಥೆ

    ಭೂಮಿ ಮೇಲೆ ಯಾರು ಹೆಚ್ಚು ಸುಖೀ?ರಾಜನಿಗೆ ಕಾಡಿದ ಈ ಪ್ರಶ್ನೆಗೆ ಉತ್ತರ ಕೊಟ್ಟವರು ಯಾರು ಗೊತ್ತಾ..?ತಿಳಿಯಲು ಈ ಕಥೆ ಓದಿ…

    ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.

  • ಸುದ್ದಿ

    ಇನ್ಫೋಸಿಸ್ ದಂಪತಿಗಳ ಸಿನಿಮಾದಲ್ಲಿ ಸುಧಾ ಮೂರ್ತಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಬಾಲಿವುಡ್ ನ ಈ ಸ್ಟಾರ್ ನಟಿ..!ಆ ನಟಿ ಯಾರು?

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗಿದೆ.ಈಗಾಗಲೆ ಚಿತ್ರಕ್ಕೆ ‘ಮೂರ್ತಿ’ ಎಂದು ಟೈಟಲ್ ಇಡಲಾಗಿದೆ. ಆದರೆ ಈಗ  ಪ್ರೇಕ್ಷಕರಲ್ಲಿ ಸುಧಾ ಮೂರ್ತಿ ಪಾತ್ರದಲ್ಲಿಯಾರು ಕಾಣಿಸಿಕೊಳ್ಳುತ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಸುಧಾಮೂರ್ತಿ ಜೀವನವನ್ನು ತೆರೆಮೇಲೆ ತರುವ ಸಾಹಸಕ್ಕೆ ಕೈ ಹಾಕಿರುವುದು ಬಾಲಿವುಡ್ ನ ಖ್ಯಾತನಿರ್ದೇಶಕಿ ಅಶ್ವಿನಿ ಅಯ್ಯರ್ ತಿವಾರಿ. ಈಗಾಗಲೆ ಸ್ಕ್ರಿಪ್ಟ್ ಫೈನಲ್ ಮಾಡಿಕೊಂಡಿರುವ ಅಶ್ವಿನಿ ಪಾತ್ರಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಅವರ…

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ಸುದ್ದಿ

    ಜಾರಿಯಾಯ್ತು ಕೇಂದ್ರ ಸರ್ಕಾರದ ಹೊಸ ರೂಲ್ಸ್ ಮನೆ ಮುಂದೆ ಕಾರು, ಶಾಲಾ ಹೊರಗಡೆ ಬಸ್ಸು ನಿಲ್ಸಿದ್ರೆ ದಂಡ, ಇಲ್ಲಿದೆ ನೋಡಿ ಮಾಹಿತಿ,.!

    ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…

  • ಸುದ್ದಿ

    ದಾರಿ ಮಧ್ಯೆ ಕಾರು ನಿಲ್ಲಿಸಿ ವೃದ್ಧನಿಗೆ ಹಣ ನೀಡಿದ ಕನ್ನಡದ ಟಾಪ್ ನಟ,.!ಯಾರು ಗೊತ್ತೇ

    ಇತ್ತೀಚೆಗೆ ಶಿವರಾಜ್‍ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ  ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್‍ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….