ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…