ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಮನರಂಜನೆ

    ನಂಗೆ ಹೊಟೆ ಹಸಿದಿದ್ದಾಗ ಊಟ ಹಾಕಿದ ಮೊದಲ ವ್ಯಕ್ತಿ ರೆಬೆಲ್ ಸ್ಟಾರ್ ಎಂದ ಬಿಗ್ ಬಾಸ್ ಸ್ಪರ್ಧಿ..!

    ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ಸುದ್ದಿ

    ಸಾಧನೆಗೆ ವೈಖಲ್ಯಗಳು ಅಡ್ಡಿಯಲ್ಲ. ಸಾಧಿಸುವ ಛಲವೊಂದಿದ್ದರೆ ಸಾಕು ಏನನ್ನು ಬೇಕಾದರೂ ಸಾಧಿಸಬಹುದು. ಇದಕ್ಕೆ ಸಾಕ್ಷಿ ನೀರಜ್ ಜಾರ್ಜ್‌ ಬೇಬಿ….

    ನೀರಜ್ ಜಾರ್ಜ್‌ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಉಪಯುಕ್ತ ಮಾಹಿತಿ

    ವೀಳ್ಯದೆಲೆಯಾ ಬಗ್ಗೆ ನಿಮ್ಗೆ ಗೊತ್ತಿಲ್ಲದಿರೋ ಮಾಹಿತಿ…ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ..

    ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಜ್ಯೋತಿಷ್ಯ

    ಆಂಜನೇಯನ ಕೃಪೆಯಿಂದ ನಿಮ್ಮ ದಿನ‌ ಭವಿಷ್ಯ ಶನಿವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…