ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ. ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ…
ನಟ, ರೆಬೆಲ್ ಸ್ಟಾರ್ ಸಾವಿನ ಸುದ್ದಿ ನನಗೆ ಅಘಾತ ತಂದಿತ್ತು. ಕೂಡಲೇ ನಾನು ಆಸ್ಪತ್ರೆ ಬಳಿ ತೆರಳಿದೆ. ಆಗ ಅಭಿಷೇಕ್ ಅವರ ಕಣ್ಣಲ್ಲಿ ಒಂದು ತೊಟ್ಟು ನೀರು ಇರಲಿಲ್ಲ ಎಂದು ಅಂದಿನ ದಿನವನ್ನು ಸಿಎಂ ಕುಮಾರಸ್ವಾಮಿ ನೆನಪು ಮಾಡಿಕೊಂಡು ಭಾವುಕರಾದರು. ಸ್ನೇಹಿತನಂತಿದ್ದ ತಂದೆ ತೀರಿಕೊಂಡಾಗ ಸರ್ವಸ್ವವೇ ಕಳೆದುಕೊಂಡಂತ ಬಾವ ಮೂಡುತ್ತದೆ. ಕಣ್ಣೀರಿನ ಮೂಲಕ ತನ್ನ ನೋವನ್ನು ಹೊರ ಹಾಕುತ್ತಾರೆ. ಕಣ್ಣ ಮುಂದೆ ಶಾಶ್ವತವಾಗಿ ಮೌನಕ್ಕೆ ಜಾರಿದ ಅಪ್ಪನ ಮುಂದೆ ಮುಖದಲ್ಲಿ ನೋವಿನ ಭಾವನೆ ಇಲ್ಲದಂತೆ ಇರುವುದು ಎಲ್ಲರಿಗೂ…
ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…
ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…
ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ವಿಧಿವಶರಾಗಿ ಈಗಾಗಲೇ ಹತ್ತು ದಿನಗಳು ಕಳೆದಿದ್ದು, ಕಿಚ್ಚ ಸುದೀಪ್ ನಿರೂಪಣೆಯ ‘ಬಿಗ್ ಬಾಸ್’ ಸ್ಪರ್ಧಿಗಳಿಗೆ ಮಾತ್ರ ಈ ವಿಷಯ ಶನಿವಾರ ತಿಳಿದಿದೆ.ಈ ವೇಳೆ ಸೋನು ಪಾಟೀಲ್ ಅಂಬರೀಶ್ ಬಗ್ಗೆ ಮಾತನಾಡುತ್ತಾ ಕಣ್ಣೀರು ಹಾಕಿದ್ದಾರೆ. ‘ಬಿಗ್ ಬಾಸ್’ ಮನೆಯ ಸದಸ್ಯರಿಗೆ ಹೊರ ಜಗತ್ತಿನ ಯಾವುದೇ ಸಂಪರ್ಕವಿರದ ಕಾರಣ, ನವೆಂಬರ್ 24ರ ಶನಿವಾರದಂದು ಅಂಬರೀಶ್ ಅವರು ಇಹಲೋಕ ತ್ಯಜಿಸಿದ್ದರೂ ವಾರದ ಬಳಿಕ ಬಿಗ್ ಬಾಸ್ ಸ್ಪರ್ಧಿಗಳಿಗೆ ಈ ವಿಷಯ ತಿಳಿದಿದೆ. ಭಾನುವಾರದ ಸಂಚಿಕೆಯಲ್ಲಿ…
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಮನೆಯಲ್ಲಿರುವ ಜಿರಳೆ ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…