ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದೀಪಾವಳಿ ಹಬ್ಬದಂದು ಕೆಲವು ನಿಷೇಧಿತ ಪ್ರದೇಶದಲ್ಲಿ ಪಟಾಕಿ ಬಳಸುವಂತಿಲ್ಲ…!ಯಾವ ಯಾವ ಸ್ಥಳ ಗೊತ್ತ?

    ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ತುಂಬಾ ಜನಕ್ಕೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ನಿದ್ರೆ ಬರುತ್ತದೆ ಏಕೆ ಗೊತ್ತಾ..? ತಿಳಿಯಲು ಈ ಲೇಖನ ಓದಿ ..

    ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.

  • ಉಪಯುಕ್ತ ಮಾಹಿತಿ

    ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

    ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯೋದ್ರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ..?

    ಆಹಾರವಿಲ್ಲದೆ ಕೆಲ ಕಾಲ ಬದುಕಿದರೂ ನೀರಿಲ್ಲದೇ ಬಹಳ ಕಾಲ ಬದುಕಲು ಸಾಧ್ಯವಿಲ್ಲ. ದೇಹದಲ್ಲಿ ಹೆಚ್ಚು ನೀರಿದ್ದಷ್ಟೂ ಆರೋಗ್ಯವು ಬಲವಾಗಿರುತ್ತದೆ. ಆದ್ರೆ ಬೆಳಗ್ಗೆ ತಣ್ಣನೆಯ ನೀರು ಕುಡಿಯೋ ಬದಲು ಬಿಸಿ ನೀರನ್ನು ಕುಡಿಯುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು. * ಬೆಳಗಿನ ಸಮಯ ಬಿಸಿ ನೀರನ್ನು ಕುಡಿಯುವುದರಿಂದ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. * ದೇಹದಲ್ಲಿ ಉಷ್ಣಾಂಶವು ಹೆಚ್ಚಾಗಿ ವಿಷಕಾರಿ ಅಂಶಗಳನ್ನು ಹೊರ ಹಾಕಲು ಬಿಸಿ ನೀರು ಸಹಾಯ ಮಾಡುತ್ತದೆ. * ರಕ್ತವನ್ನು ಶುದ್ಧೀಕರಿಸಲು ಬಿಸಿ ನೀರಿನ ಸೇವನೆ ಅತ್ಯುತ್ತಮವಾಗಿದೆ….

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸುದ್ದಿ

    ಕೇವಲ ತಬ್ಬಿಕೊಂಡ ಮಾತ್ರಕ್ಕೆ ವಿದ್ಯಾರ್ಥಿನಿಯನ್ನು ಕಾಲೇಜುನಿಂದಲೇ ತೆಗೆದುಹಾಕಿದ್ರು..!

    ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…