ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
Bandipur National Park is regarded as one of the most beautiful and the better-managed national parks of India. Located amidst the picturesque surroundings of the towering Western Ghat Mountains on the Mysore-Ooty highway in Karnataka, Bandipur National Park covers an area of about 874.2 sq km.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ? ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?