ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಶ್ರೀಲಂಕಾದಲ್ಲಿ ಆದ ಬಾಂಬ್ ಸ್ಪೋಟದಲ್ಲಿ ಸ್ವಲ್ಪದರಲ್ಲೇ ಪಾರಾದ್ಲು ಈ ನಟಿ..!

    ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 290ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 500 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಚ್ಚಿ ಬೀಳಿಸಿದ ಸರಣಿ ಬಾಂಬ್ ಸ್ಫೋಟದ ಅವಘಡದಲ್ಲಿ ಬಹುಭಾಷಾ ನಟಿ ರಾಧಿಕಾ ಶರತ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿ ಬಂದಿದ್ದಾರೆ. ಕೊಲಂಬೋಕ್ಕೆ ತೆರಳಿದ್ದ ರಾಧಿಕಾ ಶರತ್ ಕುಮಾರ್, ಭಾನುವಾರ ಬೆಳಿಗ್ಗೆ ಸಿನ್ನಾಮನ್ ಗ್ರ್ಯಾಂಡ್ ಹೋಟೆಲ್ ನಲ್ಲಿ ಕೆಲಸ ಮುಗಿಸಿಕೊಂಡು ಹೊರ ಬಂದ ಕೆಲವೇ ನಿಮಿಷಗಳಲ್ಲಿ ಸ್ಪೋಟ ಸಂಭವಿಸಿದೆ. ಈ ಸಂಗತಿಯನ್ನು ರಾಧಿಕಾ ಶರತ್ ಕುಮಾರ್…

  • ಆರೋಗ್ಯ

    ಬೆಳ್ಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತಾ ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…

  • ಸುದ್ದಿ

    ಶಾಲಾ ಮಕ್ಕಳು ನೆಲ ಒರೆಸುತ್ತಿರುವ ಚಿತ್ರ ಸೆರೆ ಇಡಿದಿದ್ದಕ್ಕೆ ಪತ್ರಕರ್ತ ಅರೆಸ್ಟ್…!

    ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್‌ ಜೈಸ್ವಾಲ್‌ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…