ತಾಜಾ ಸುದ್ದಿ

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    0

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

  • inspirational

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!

    ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು! ಇತ್ತೀಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಕಡಿಮೆ ಬೆಲೆಯ ಫ್ಯಾಷನ್ ಸನ್‌ಗ್ಲಾಸ್ ಧರಿಸುವ ಟ್ರೆಂಡ್ ಹೆಚ್ಚಾಗಿದೆ. ರಸ್ತೆಬದಿ ಅಂಗಡಿಗಳು, ಆನ್‌ಲೈನ್ ತಾಣಗಳು ಹಾಗೂ ಸ್ಥಳೀಯ ಮಾರುಕಟ್ಟೆಗಳಲ್ಲಿ ₹100-₹300 ಒಳಗೆ ಸಿಗುವ ಸ್ಟೈಲಿಶ್ ಗ್ಲಾಸ್‌ಗಳನ್ನು ಹಲವರು ಖರೀದಿಸುತ್ತಿದ್ದಾರೆ. ಆದರೆ ತಜ್ಞರ ಎಚ್ಚರಿಕೆ ಏನೆಂದರೆ — “ಕೇವಲ ಕಪ್ಪು ಬಣ್ಣದ ಗಾಜು ಇದ್ದರೆ ಸಾಕು ಎಂದಲ್ಲ; ಸರಿಯಾದ UV ರಕ್ಷಣೆ ಇಲ್ಲದ ಸನ್‌ಗ್ಲಾಸ್ ಕಣ್ಣಿಗೆ…

  • inspirational

    DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ

    ಬೆಂಗಳೂರು ನಗರದಲ್ಲಿ ನಡೆದ ಭಾರೀ ಸೈಬರ್ ವಂಚನೆ ಪ್ರಕರಣವೊಂದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ನಿವೃತ್ತ ಶಿಕ್ಷಕಿಯಾಗಿದ್ದ 74 ವರ್ಷದ ವೃದ್ಧೆಯೊಬ್ಬರು ತಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಬ್ಯಾಂಕ್ ಖಾತೆಯಲ್ಲಿ ಇಟ್ಟುಕೊಂಡಿದ್ದ ಸುಮಾರು ₹24 ಕೋಟಿ ರೂಪಾಯಿಯನ್ನು “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ಸೈಬರ್ ಖದೀಮರು ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣವನ್ನು ಕರ್ನಾಟಕದ ಅತಿದೊಡ್ಡ “ಡಿಜಿಟಲ್ ಅರೆಸ್ಟ್” ವಂಚನೆ ಪ್ರಕರಣಗಳಲ್ಲಿ ಒಂದೆಂದು ಪೊಲೀಸರು ಹೇಳುತ್ತಿದ್ದಾರೆ. ವಂಚಕರು ತಮ್ಮನ್ನು CBI, ED ಮತ್ತು ಇತರೆ ಕೇಂದ್ರ ತನಿಖಾ ಸಂಸ್ಥೆಗಳ…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • inspirational

    ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ

    ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್‌ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್‌ಗಳು, ಐರನ್‌, ಆಂಟಿಆಕ್ಸಿಡೆಂಟ್ಸ್‌ ಹಾಗೂ ಫೋಲಿಕ್ ಆಸಿಡ್‌ ಸಮೃದ್ಧವಾಗಿರುವ ಬೀಟ್ರೂಟ್‌ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್‌ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್‌ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…

News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ರಾಶಿಗಳಿಗೆ ವಿಪರೀತ ಧನಯೋಗವಿದ್ದು, ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಫೆಬ್ರವರಿ, 2019) ನಿಮ್ಮ ಸಕಾಲಿಕ ಸಹಾಯ ಇನ್ನೊಬ್ಬರ ಜೀವ ಉಳಿಸುತ್ತದೆ. ಈ ಸುದ್ದಿ ನಿಮ್ಮ ಕುಟುಂಬದ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • corona, Health

    2022 ಕೋವಿಡ್ ಮುಕ್ತ ರಾಜ್ಯ:-ಮುಖ್ಯಮಂತ್ರಿ

    ರಾಜ್ಯದಲ್ಲಿ ಎಲ್ಲ  ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…

    Loading