ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ ಏಕೆ ಗೊತ್ತಾ.? ತಿಳಿಯಲು ಇದನ್ನು ಓದಿ..?

    ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ.

  • ಮನರಂಜನೆ

    ಬಿಗ್ ಬಾಸ್ ಸೀಸನ್ 7 ರಲ್ಲಿ ಕಿಚ್ಚ ಸುದೀಪ್ ಪಡೆದ ಸಂಭಾವನೆ ಎಷ್ಟು ಕೋಟಿ ಗೊತ್ತಾ!

    ಬಿಗ್ ಬಾಸ್ ಕನ್ನಡ ಸೀಸನ್ 7 ಮುಗಿದಿದೆ ಮತ್ತು ಶೈನ್ ಶೆಟ್ಟಿ ಅವರು ಈ ಭಾರಿಯ ಬಿಗ್ ಬಾಸ್ ಕನ್ನಡ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ, ನಿಮಗೆ ಈ ಭಾರಿ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡ ಸ್ಪರ್ಧಿಗಳು ಎಷ್ಟು ಸಂಭಾವನೆಯನ್ನ ಪಡೆದಿದ್ದರು ಅನ್ನುವುದು ಗೊತ್ತೇ ಇದೆ, ಆದರೆ ಬಿಗ್ ಬಾಸ್ ನಿರೂಪಣೆಯನ್ನ ಮಾಡಿಕೊಡುವ ಕಿಚ್ಚ ಸುದೀಪ್ ಅವರು ಎಷ್ಟು ಸಂಭಾವನೆಯನ್ನ ಪಡೆಯುತ್ತಾರೆ ಅನ್ನುವುದು ಮಾತ್ರ ಯಾರಿಗೂ ತಿಳಿದಿಲ್ಲ. ಸ್ನೇಹಿತರೆ ಬಿಗ್ ಬಾಸ್ ಇತಿಹಾಸದಲ್ಲಿ ಅತೀ ಹೆಚ್ಚು ಸಂಭಾವನೆಯನ್ನ ಪಡೆಯುವ…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸುದ್ದಿ

    ‘ಮಿಸ್ ಸೌತ್ ಇಂಡಿಯಾ’ ಕಿರೀಟ ತನ್ನದಾಗಿಸಿಕೊಂಡ ಕಿರುತೆರೆ ನಟಿ ಕುಲವಧು ಧನ್ಯಾ….

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…