ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಸುದ್ದಿ

    ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

    ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ. ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16…

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಸುದ್ದಿ

    ವ್ಯಕ್ತಿಯ ಹೊಟ್ಟೆಯಲ್ಲಿದ್ದವು 8 ಚಮಚ, 2 ಸ್ಕ್ರೂ ಡ್ರೈವರ್, 2 ಹಲ್ಲುಜ್ಜುವ ಬ್ರಷ್ , 1 ಚಾಕು, ನಂತರ ಏನಾಯ್ತು..?

    ಮಂಡಿ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯೊಬ್ಬನನ್ನು ಪರೀಕ್ಷಿಸಿದ ವೈದ್ಯರು ಆತನ ಹೊಟ್ಟೆಯಲ್ಲಿರುವ ವಸ್ತುಗಳನ್ನು ಕಂಡು ಬೆಚ್ಚಿ ಬಿದ್ದ ಪ್ರಸಂಗ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. 35 ವರ್ಷದ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಸಹಿಸಲಾಗದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಮಂಡಿಯಲ್ಲಿರುವ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರೀ ಸರಕಾರಿ ವೈದ್ಯಕೀಯ ಕಾಲೇಜಿಗೆ ದಾಖಲಾಗಿದ್ದ. ಎಕ್ಸ್‌ರೇ ಮಾಡಿ ನೋಡಿದಾಗ ಆತನ ಹೊಟ್ಟೆಯಲ್ಲಿ ಚಮಚ, ಚಾಕು ಸೇರಿದಂತೆ ಏನೇನೋ ಕಂಡಿವೆ. ಗಾಬರಿ ಬಿದ್ದ ವೈದ್ಯರು ತಕ್ಷಣ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಆಪರೇಶನ್ ನಡೆಸಿದಾಗ…