ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಭಿನಯದ ‘ಅಂಜನಿಪುತ್ರ’ ಚಿತ್ರ ಪ್ರದರ್ಶನಕ್ಕೆ ಸೆಷೆನ್ಸ್ ಕೋರ್ಟ್ ಶನಿವಾರ ತಡೆಯಾಜ್ಞೆ ನೀಡಿದೆ.ಅಂಜನಿಪುತ್ರ ಚಿತ್ರದಲ್ಲಿ ವಕೀಲರ ಬಗ್ಗೆ ಅವಹೇಳನಕಾರಿ ಸಂಭಾಷಣೆ ಇರುವ ಹಿನ್ನೆಲೆಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಸಿವಿಲ್ ಕೋರ್ಟ್ ತಡೆ ನೀಡಿದೆ.