ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.