ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಾರ್ಲಿಂಗ್ ಪ್ರಭಾಸ್ ಮನ ಕದ್ದ ಚೆಲುವೆ ಇವರೇನಾ..?

    ಟಾಲಿವುಡ್ ನ ಮೋಸ್ಟ್ ಹ್ಯಾಂಡ್ ಸಮ್ ಹಾಗೂ ಎಲಿಜಿಬಲ್ ಬ್ಯಾಚುಲರ್ ನಟ ಪ್ರಭಾಸ್ ಮದುವೆ ಯಾವಾಗ ಯಾವಾಗ ಎಂದು ಕೇಳುತ್ತಿದ್ದ, ಟಾಲಿವುಡ್ ಮಂದಿಗೆ ಡಾರ್ಲಿಂಗ್ ಪ್ರಭಾಸ್ ಮದುವೆ ವಿಚಾರವಾಗಿ ಸಣ್ಣದೊಂದು ಕ್ಲೂ ಸಿಕ್ಕಿದೆ ಹೌದು ಬಾಹುಬಲಿ ಸಿನಿಮಾದ ನಂತರ ನಟ ಪ್ರಭಾಸ್ ನಟಿ ಅನುಷ್ಕಾ ಶೆಟ್ಟಿಯನ್ನು ಮದುವೆಯಾಗುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು, ಜೊತೆಗೆ ಇದಕ್ಕೆ ಪುಷ್ಠಿ ನೀಡುವಂತೆ ಈ ಬಾಹುಬಲಿ ಜೋಡಿ ಹಲವು ಸಮಾರಂಭಗಳಲ್ಲಿ, ಅಲ್ಲಿ ಇಲ್ಲಿ ಒಟ್ಟಾಗಿ ಸುತ್ತಾಡಿದ್ದರು.  ಅಷ್ಟೇಲ್ಲದೆ ಕೆಲ ದಿನಗಳ ಹಿಂದೆ…

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಸ್ಪೂರ್ತಿ

    ಗಾರ್ಡನ್ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ 4 ವರ್ಷಗಳಲ್ಲಿ ಯಶಸ್ಸು ಕಂಡಿದ್ದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…