ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಹಳ್ಳಿ ಪ್ರದೇಶಗಳಲ್ಲಿ ಜನರು ತಮ್ಮ ಹೊಲದಲ್ಲಿ ಬೆಳೆದ ಭತ್ತವನ್ನು ಅಕ್ಕಿ ಮಾಡಿ ಅದನ್ನು ಒಂದು ವರ್ಷದವರೆಗೂ ಉಪಯೋಗಿಸುತ್ತಾರೆ. ಹೀಗೆ ವರ್ಷಗಟ್ಟಲೆ ಅಕ್ಕಿಯನ್ನು ಶೇಖರಿಸಿ ಇಡುವುದರಿಂದ ಅದರಲ್ಲಿ ಹುಳಗಳು ಹುಟ್ಟುತ್ತವೆ.