ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…
ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…