ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೆಂತ್ಯ ತಿನ್ನೋದ್ರಿಂದ ನಿಮ್ಮ ಆರೋಗ್ಯದ ಮೇಲೆ ಏನೆಲ್ಲಾ ಅದ್ಭುತ ಪ್ರಯೋಜನಗಳಾಗುತ್ತೆ ಗೊತ್ತಾ..!

    ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಮಕ್ಕಳಿಗೆ ಹಳ್ಳಿ ಸೊಗಡಿನ ಅರಿವು ಮೂಡಿಸಲು ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಯಲ್ಲಿ ಮಾಡಿದ ಪ್ರಯತ್ನಕ್ಕೆ ಹ್ಯಾಟ್ಸ್ ಆಫ್…

    ಸುನಿತಾ ಮಂಜುನಾಥ್ ರವರ ನೂತನ ಪ್ರಯತ್ನದ ಫಲವಾಗಿ ರಾಧಾಕೃಷ್ಣ ಪಬ್ಲಿಕ್ ಶಾಲೆಯ ತುಂಬಾ ಹಳ್ಳಿಯ ವಾತಾವರಣ ನಿರ್ಮಾಣವಾಗಿತ್ತು..

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಜೀವನಶೈಲಿ

    ತನ್ನ ಸಂಗಾತಿ ಜೋತೆಗಿದ್ರೂ ಬೇರೆ ಹುಡುಗಿಯರನ್ನು ನೋಡುವ ಅಭ್ಯಾಸ ಏಕೆ ಗೊತ್ತಾ..?

    ಸಂಗಾತಿ ನಮ್ಮನ್ನು ಬಿಟ್ಟು ಇತರರನ್ನು ಹೊಗಳಿದ್ರೂ ಅಸೂಯೆ ಉಂಟಾಗೋದು ಸಹಜ. ಸಾಮಾನ್ಯವಾಗಿ ಪ್ರೇಯಸಿ ಎದುರಲ್ಲೇ ಹುಡುಗರು ಇತರ ಯುವತಿಯರತ್ತ ಕಣ್ಣು ಹಾಯಿಸ್ತಾರೆ. ಫ್ಲರ್ಟ್ ಮಾಡ್ತಾರೆ. ಇದನ್ನೆಲ್ಲ ಪ್ರೇಯಸಿ ತಮಾಷೆಯಾಗಿ ತೆಗೆದುಕೊಂಡ್ರೆ ಓಕೆ, ಇಲ್ಲದೇ ಇದ್ರೆ ಬ್ರೇಕಪ್ ಕೂಡ ಆಗಿಬಿಡಬಹುದು. ಎಂಥಾ ಸುದೀರ್ಘ ಕಾಲದ ಪ್ರೇಮಮಯ ಸಂಬಂಧವಾಗಿದ್ರೂ ಇತರರ ಕಡೆಗೆ ಆಕರ್ಷಿತರಾಗುವುದು ಸಹಜ ಎನ್ನುತ್ತಾರೆ ಸಂಶೋಧಕರು. ಯಾಕೆ ಎಲ್ಲರೂ ಈ ರೀತಿ ಮಾಡ್ತಾರೆ ಅನ್ನೋದಕ್ಕೆ ಕೂಡ ವಿಜ್ಞಾನಿಗಳು ಉತ್ತರ ಕಂಡುಕೊಂಡಿದ್ದಾರೆ. ಗಂಡು-ಹೆಣ್ಣು ಪರಸ್ಪರ ಆಕರ್ಷಿತರಾಗುವುದು ಸಹಜ. ಮಹಿಳೆ ಸಾಮಾನ್ಯವಾಗಿ…

  • ಸುದ್ದಿ

    ಆಸಿಫಾ ಅತ್ಯಾಚಾರದ ಬಗ್ಗೆ ಈಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದೆ.!ಇದು ನಿಜವೋ, ಸುಳ್ಳೋ ನೀವೇ ಹೇಳಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಕುಲವನ್ನೇ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಏನೂ ತಿಳಿಯದ ಕಂದಮ್ಮನ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವುದರಿಂದ ಇಡೀ ಭಾರತವೇ ತಲೆ ತಗ್ಗಿಸುವಂತಾಗಿದೆ.ಪಾಪ ಏನೂ ತಿಳಿಯದ ಮುಗ್ದ ಬಾಲಕಿ ಇವರಿಗೆ ಏನು ಮಾಡಿತ್ತು. ಅತ್ಯಾಚಾರ ನಡೆಸಿ, ಕೊಲೆ ಮಾಡಿದವರು ಯಾರೀ ಆಗಿರಲಿ ಅವರಿಗೆ ಕೊಡುವ ಶಿಕ್ಷೆ, ಬೇರೆಯವರಿಗೂ ಪಾಟವಾಗಬೇಕು. ಇದರಲ್ಲಿ ಯಾವುದೇ ಧರ್ಮ, ರಾಜಕೀಯ ದಯವಿಟ್ಟು ಮಾಡ ಬೇಡಿ.ನಮ್ಮ ಬೇಡಿಕೆ ಆರೋಪಿಗಳಿಗೆ ಕಠಿಣ ಶಿಕ್ಷೆ…