ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಜ್ಯೋತಿಷ್ಯ

    ದಿನ ಭವಿಷ್ಯ ….ಪಂಡಿತ್ ವಿಶ್ವರೂಪ ಆಚಾರ್ಯರವರಿಂದ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …ಶೇರ್ ಮಾಡಿ ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…