ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
The Golden Chariot is a luxury tourist train that connects the important tourist spots in the Indian states of Karnataka,Goa,Kerala & Tamilnadu as well as Pondicherry depending on the selected itinerary.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…
ಇತ್ತೀಚೆಗೆ ಶಿವರಾಜ್ಕುಮಾರ್ ಅವರು ತಮ್ಮ ನಿವಾಸ ನಾಗಾವರದ ಬಳಿ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಅವರು ಬಿಸಿಲಲ್ಲಿ ನಿಂತಿದ್ದ ಹಿರಿಯ ವೃದ್ಧರೊಬ್ಬರನ್ನು ನೋಡಿದ್ದಾರೆ. ಕಾರು ಚಲಾಯಿಸುತ್ತಿದ್ದ ಶಿವಣ್ಣ ವ್ಯಕ್ತಿ ನಿಂತಿದ್ದ ಜಾಗದಿಂದ ಸ್ವಲ್ಪ ಮುಂದೆ ಹೋಗಿದ್ದಾರೆ. ನಂತರ ಅವರನ್ನು ನೋಡಿ ಮತ್ತೆ ಕಾರು ರಿವರ್ಸ್ ಮಾಡಿ ವಾಪಸ್ ಬಂದು ಜೇಬಿನಲ್ಲಿದ್ದ ಹಣವನ್ನು ತೆಗೆದುಕೊಂಡು ವೃದ್ಧರೊಬ್ಬರಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ. ಶಿವರಾಜ್ಕುಮಾರ್ ಅವರು ಹಣ ನೀಡುತ್ತಿರುವಾಗ ಪಕ್ಕದಲ್ಲಿದ್ದ ವ್ಯಕ್ತಿ ಫೋಟೋವನ್ನು ಕ್ಲಿಕ್ಕಿಸಿದ್ದಾರೆ. ಈ ಫೋಟೋದಲ್ಲಿ ಶಿವಣ್ಣ ಸ್ಪಷ್ಟವಾಗಿ ಕಾಣಿಸುವುದಿಲ್ಲ….
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…