ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ನೆಲ್ಲಿ ಕಾಯಿ ಜ್ಯೂಸು ಕುಡಿಯೋದ್ರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ ಅಂತ ಗೊತ್ತಾದ್ರೆ ನೀವು ಕುಡಿಯದೇ ಸುಮ್ನೆ ಇರೋಲ್ಲ..!

    ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊದಲ ದಿನದ ಪ್ರದರ್ಶನದಲ್ಲೇ ದಾಖಲೆ ಬರೆದ ‘ಪೈಲ್ವಾನ್’…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ‘ಪೈಲ್ವಾನ್’ ಬಿಡುಗಡೆಯಾದಲ್ಲೆಲ್ಲ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬೆಳಗಿನ ಜಾವದಿಂದಲೇ ಪ್ರದರ್ಶನ ಆರಂಭವಾಗುವ ಮೂಲಕ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಚಿತ್ರದ ಮೊದಲ ದಿನದ ಗಳಿಕೆ ಕುರಿತಾಗಿ ಲೆಕ್ಕಾಚಾರ ನಡೆದಿದೆ. ಕರ್ನಾಟಕದ 450 ಸ್ಕ್ರೀನ್ ಗಳು, ಅಮೆರಿಕದ 50 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ‘ಪೈಲ್ವಾನ್’ ತೆರೆಕಂಡಿದೆ. ರಾಜ್ಯ ಮಾತ್ರವಲ್ಲದೇ, ದೇಶ, ವಿದೇಶಗಳಲ್ಲಿಯೂ ‘ಪೈಲ್ವಾನ್’ ಅಬ್ಬರ ಜೋರಾಗಿದೆ. ಕನ್ನಡ, ತೆಲುಗು ಸೇರಿ ಬಹುಭಾಷೆಗಳಲ್ಲಿ ನಿರ್ಮಾಣವಾಗಿರುವ ‘ಪೈಲ್ವಾನ್’ 3000 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ…

  • ಜ್ಯೋತಿಷ್ಯ

    ಈ ದಿನದ ಭವಿಷ್ಯ ಹೇಗಿದೆ ಇಲ್ಲಿ ನೋಡಿ ತಿಳಿಯಿರಿ…

    ಬುಧವಾರ, 28/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅರಣ್ಯ ಇಲಾಖೆ ಸಿಬ್ಬಂದಿಗೆ ಮನ್ನಣೆ ಸಿಗುವುದು. ಎಲ್ಲಾ ವಿಚಾರಗಳಲ್ಲಿ ಗೆಲುವು ನಿಮ್ಮದೆ ಆಗುವುದು. ಆದರೆ ಅದಕ್ಕೆ ಕ್ರಮಬದ್ಧ ಯೋಚನೆಯನ್ನು ರೂಪಿಸಿಕೊಳ್ಳಬೇಕಾಗುವುದು. ನಿಮ್ಮ ಆಶಾವಾದವು ನಿಮ್ಮ ಕಾರ್ಯಯೋಜನೆಗೆ ಸಹಕಾರಿಯಾಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿದೆ.  ಸತ್ಕಾರ ಸಮಾರಂಭಗಳಲ್ಲಿ ಭಾಗಿಯಾಗುವಿರಿ. ವಾಹನ ಮತ್ತು ಯಂತ್ರಗಳ ಬಿಡಿಭಾಗಗಳ ವ್ಯಾಪಾರದಿಂದಾಗಿ ವಿಶೇಷ ಲಾಭ ಹೊಂದುವಿರಿ. ವೃಷಭ:- ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬ ಸತ್ಯದ ಅರಿವು ಇದ್ದರೂ ಎಲ್ಲರನ್ನು ನಂಬಿ ಎಲ್ಲರೂ ವಿಶ್ವಾಸಿಗರು ಎಂದು…

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…

  • ಮನರಂಜನೆ

    ಹಳ್ಳಿ ಹೈದ ಹನುಮಂತನಿಗೆ ಹೊಸ ವರ್ಷಕ್ಕೆ ಸಿಕ್ತು ಬಂಪರ್ ಆಫರ್..!

    ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಹಾವೇರಿ ಜಿಲ್ಲೆಯ ಗ್ರಾಮದಲ್ಲಿ ಕುರಿ ಕಾಯುತ್ತಿದ್ದ ಹನುಮಂತ ಅವರು ‘ಸರಿಗಮಪ’ ವೇದಿಕೆಯಲ್ಲಿ ಹಾಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ…