ತಾಜಾ ಸುದ್ದಿ

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    0

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    0

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • inspirational

    ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ

    ಕರ್ನಾಟಕ ಸರ್ಕಾರವು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ (CET quota) ಸೀಟುಗಳ ಶುಲ್ಕವನ್ನು 7.5% ಹೆಚ್ಚಿಸಲು ಅನುಮತಿ ನೀಡಿದೆ. ಈ ನಿರ್ಧಾರವನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಶುಲ್ಕ ಎಷ್ಟು ಹೆಚ್ಚಾಗಿದೆ? CET ಮೂಲಕ ಖಾಸಗಿ ಕಾಲೇಜುಗಳಲ್ಲಿ ಸೇರುವ ವಿದ್ಯಾರ್ಥಿಗಳಿಗೆ: ಹಳೆಯ ಶುಲ್ಕ: ಸುಮಾರು ₹76,000 – ₹84,000 ಹೊಸ ಶುಲ್ಕ: ಸುಮಾರು ₹81,800 – ₹91,000 (ಕಾಲೇಜು ಪ್ರಕಾರ ಬದಲಾಗುತ್ತದೆ)  ಹೆಚ್ಚುವರಿ ಯೂನಿವರ್ಸಿಟಿ ಹಾಗೂ…

  • inspirational

    ನೇರಳೆ ಬೀಜದ ಪುಡಿ ಮಧುಮೇಹವನ್ನು ಕಂಟ್ರೋಲ್‌ ಮಾಡಲು ನಿಜಕ್ಕೂ ಸಹಕಾರಿಯೇ?

    ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳಲು ನೇರಳೆ ಬೀಜದ ಪುಡಿಯನ್ನು ನೈಸರ್ಗಿಕ ಮಾರ್ಗವಾಗಿ ಬಳಸಲಾಗುತ್ತದೆ. ಇದು ಶುಗರ್ ಲೆವೆಲ್‌ನ್ನು ನಿಯಂತ್ರಿಸಲು ಯಾವ ರೀತಿ ಸಹಕಾರಿಯಾಗಬಲ್ಲದು ಎನ್ನುವುದನ್ನು ತಿಳಿಯೋಣ. ಅಧಿಕ ರಕ್ತದ ಸಕ್ಕರೆಯಿಂದ ಉಂಟಾಗುವ ದೀರ್ಘಕಾಲೀನ ತೊಡಕುಗಳನ್ನು ತಡೆಗಟ್ಟಲು, ದೇಹದಾದ್ಯಂತ ರಕ್ತನಾಳಗಳು ಮತ್ತು ನರಗಳಿಗೆ ಹಾನಿಯಾಗದಂತೆ ಮಧುಮೇಹವನ್ನು ನಿರ್ವಹಿಸುವುದು ಅತ್ಯಗತ್ಯ. ಆರೋಗ್ಯಕರ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಿಕೊಳ್ಳುವುದು ಒಟ್ಟಾರೆ ಜೀವನದ ಗುಣಮಟ್ಟವನ್ನು ಸುಧಾರಿಸುತ್ತದೆ. ಆಹಾರದ ಮಧ್ಯಸ್ಥಿಕೆಗಳು ಈ ನಿರ್ವಹಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ, ಏಕೆಂದರೆ ಅವು ರಕ್ತದಲ್ಲಿನ ಸಕ್ಕರೆ…

  • inspirational

    RBI ಚಿನ್ನದ ಸಾಲದ ಹೊಸ ನಿಯಮಗಳು (2026)

    RBI ಚಿನ್ನದ ಸಾಲದ ಹೊಸ ನಿಯಮಗಳು (2026) ಭಾರತೀಯ ರಿಸರ್ವ್ ಬ್ಯಾಂಕ್ (RBI) 2026 ಏಪ್ರಿಲ್ 1ರಿಂದ ಚಿನ್ನದ ಸಾಲ ವ್ಯವಸ್ಥೆಯನ್ನು ಸಂಪೂರ್ಣವಾಗಿ ಪರಿಷ್ಕರಿಸಿದೆ. ಈ ನಿಯಮಗಳು ಬ್ಯಾಂಕ್‌ಗಳು, NBFC ಗಳು, ಸಹಕಾರಿ ಬ್ಯಾಂಕ್‌ಗಳಿಗೆ ಅನ್ವಯಿಸುತ್ತವೆ. LTV (Loan-to-Value) ಪ್ರಮಾಣದಲ್ಲಿ ದೊಡ್ಡ ಬದಲಾವಣೆ ಹಿಂದೆ ಎಲ್ಲಾ ಸಾಲಗಳಿಗೆ 75% ಮಿತಿ ಇತ್ತು. ಈಗ ಹಂತವಾರು (Tiered) ವ್ಯವಸ್ಥೆ ₹2.5 ಲಕ್ಷವರೆಗೆ → 85% ಸಾಲ ₹2.5 ಲಕ್ಷ – ₹5 ಲಕ್ಷ → 80% ಸಾಲ ₹5…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಅಗಸ್ಟ್ 15ರ ನಂತರ ಮೋದಿ ಸರ್ಕಾರದಿಂದ, ಭ್ರಷ್ಟ ಅಧಿಕಾರಿಗಳಿಗೆ ಕಾದಿದೆ ಮಾರಿ ಹಬ್ಬ..!ಏನು ಗೊತ್ತಾ?ಈ ಲೇಖನಿ ಓದಿ…

    1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.

  • ಸುದ್ದಿ

    ಗರ್ಭಿಣಿಯರೇ ಉಷಾರ್…! 3 ಗಂಟೆಗಳವರೆಗೂ ಸಂಭವಿಸಲಿದೆ ಚಂದ್ರಗ್ರಹಣ…..

    ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ಸುದ್ದಿ

    ಸಾನಿಯಾ ಮಿರ್ಜಾ ಪತಿಗೆ ಹೈದರಾಬಾದ್ ಪ್ರವೇಶ ಮಾಡಾಬಾರದೆಂದು ಬೆದರಿಕೆಯೊಡ್ಡಿದ ಶಾಸಕ!ಏಕೆ ಗೊತ್ತಾ?

    ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…

  • inspirational

    Human Brain: ಆಲೋಚಿಸಿದ್ರೆ ಸಾಕು, ಅದು ಅಕ್ಷರವಾಗಿ ಬದಲಾಗುತ್ತೆ…ಮೆದುಳಿನ ವಿಶಿಷ್ಟ ಶಕ್ತಿ ಬಳಸಿ ಬರೆದ ಸ್ಟ್ರೋಕ್​​ ರೋಗಿ !

    ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್‌ಗೇಟ್‌ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್‌ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್‌ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…