ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ವಿಜಯ್ ದೇವರಕೊಂಡ ಖರೀದಿಸಿದ ಮನೆ ಬೆಲೆ ಎಷ್ಟು ಗೊತ್ತಾ..? ಕೇಳಿದರೆ ಶಾಕ್ ಆಗ್ತೀರಾ,.!

    ಸೌತ್​ ಸೆನ್ಸೇಷನಲ್​ ಹೀರೋ ವಿಜಯ್​ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್​ನಲ್ಲಿ ಹಾಟ್​ ಟಾಪಿಕ್​ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್​, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್‍ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್​ ಕೊಟ್ಟು, ಸೂಪರ್​ ಸ್ಟಾರ್​ ಪಟ್ಟಕ್ಕೇರಿದ…

  • ಸುದ್ದಿ

    750 ಕೋಟಿ ರೂ. ವೆಚ್ಚದಲ್ಲಿ ಕಲಬುರಗಿಗೆ ಶಾಶ್ವತ ಕುಡಿಯವ ನೀರು ಯೋಜನೆ…!

    ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್‍ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಆರೋಗ್ಯ

    ‘ ಹಸಿ ಶುಂಠಿ’ ಅನೇಕ ನೋವಿಗೆ ಪರಿಹಾರ..! ತಿಳಿಯಲು ಈ ಲೇಖನ ಓದಿ ..

    ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.

  • ಸ್ಪೂರ್ತಿ

    ಡೆಲಿವರಿ ಬಾಯ್ ಆಗಿದ್ದವ ಇದ್ದಕ್ಕಿದ್ದಂತೆ ಟೀ ಮಾರಲು ಶುರು ಮಾಡಿದ..ಈಗ ತಿಂಗಳಿನ ಇವನ ಸಂಪಾದನೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..ತಿಳಿಯಲು ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಸ್ಪೂರ್ತಿ ಈ ಸ್ಟೋರಿ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೊಲ್ಲೂರು ಮುಕಾಂಬಿಕಾ ದೇವಿಯ ದೇವಸ್ಥಾನದ ಬಗ್ಗೆ ನಿಮಗೆ ಗೊತ್ತಿಲ್ಲದ ಕುತೂಹಲಕಾರಿ ವಿಷಯಗಳು,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ಹಿಂದೆ ಈ ಕ್ಷೇತ್ರ ಮಹಾರಣ್ಯಪುರ ಎಂದು ಪ್ರಸಿದ್ಧಿ ಪಡೆದಿತ್ತು. ಇಲ್ಲಿ ಕೋಲ ಮಹರ್ಷಿಗಳು ಲೋಕಕಲ್ಯಾಣಾರ್ಥ ತಪವನ್ನಾಚರಿಸಿದರು. ಇವರ ಭಕ್ತಿಗೆ ಒಲಿದ ಶಿವನು ಅದೇ ಸ್ಥಳದಲ್ಲಿ ಪರಾಶಕ್ತಿಯನ್ನು ಪೂಜಿಸುವಂತೆ…