ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • ಉಪಯುಕ್ತ ಮಾಹಿತಿ

    ನೀವು ಜಿಮ್ ಗೆ ಹೋಗುತ್ತಿದ್ದರೆ, ಹೋಗುವ ಮುನ್ನ ಮರೆಯದೇ ಇದನ್ನು ಸೇವಿಸಿ!

    ಉತ್ತಮ ಆರೋಗ್ಯ ಹಾಗೂ ಸದೃಢ ದೇಹಕ್ಕಾಗಿ ಜನ ಜಿಮ್ ಗೆ ಹೋಗ್ತಾರೆ. ಕೆಲವರಿಗೆ ಸದೃಢ ದೇಹ ಹೊಂದುವ ಆಸೆ ಸಿಕ್ಕಾಪಟ್ಟೆ ಇರುತ್ತೆ. ಹಾಗಾಗಿ ಏನೂ ತಿನ್ನದೆ ಜಿಮ್ ಗೆ ಹೋಗ್ತಾರೆ. ಇದ್ರಿಂದ ಆರೋಗ್ಯ ಹಾಗೂ ದೇಹದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಖಾಲಿ ಹೊಟ್ಟೆಯಲ್ಲಿ ಜಿಮ್ ಗೆ ಹೋಗುವುದು ಒಳ್ಳೆಯದಲ್ಲ. ಅಲ್ಪ ಆಹಾರ ಸೇವನೆ ಮಾಡಿ ಜಿಮ್ ಗೆ ಹೋಗುವುದು ಬೆಸ್ಟ್. ಜಿಮ್ ಗೆ ಹೋಗುವ ಮೊದಲು ಹಾಲು ಮತ್ತು ಓಟ್ಸ್ ಸೇವನೆ ಮಾಡಿ. ಹೀಗೆ ಮಾಡುವುದರಿಂದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಜ್ಯೋತಿಷ್ಯ

    ಸೋಮವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….

  • ಸುದ್ದಿ

    ಕಳ್ಳನಿಂದ ಬಾಯಿ ಬಿಡಿಸಲು ಈ ಪೊಲೀಸರು ಮಾಡಿದ್ದೇನು ಗೊತ್ತಾ..?ಮೈ ಜುಮ್ಮೆನುಸುವ ಈ ವಿಡಿಯೋ ನೋಡಿ…

    ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….

  • ಕ್ರೀಡೆ

    ಭಾರತ ಅಂಡರ್ 19 ವಿಶ್ವಕಪ್ ಚಾಂಪಿಯನ್:ಬಗ್ಗುಬಡಿದ ದ್ರಾವಿಡ್ ಯುವ ಪಡೆ..!ತಿಳಿಯಲು ಈ ಲೇಖನ ಓದಿ..

    ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.